ಸುಡುವ ಬಿಸಿಲನ್ನೂ ಲೆಕ್ಕಿಸದೆ ನೆರೆದಿದ್ದ ಜೆಡಿಎಸ್ ಹಾಗೂ ನಮ್ಮ ಪಕ್ಷದ ಸಾವಿರಾರು ಉತ್ಸಾಹಿ ಕಾರ್ಯಕರ್ತರ ಜಯಘೋಷಗಳೊಂದಿಗೆ ಇಂದು ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಶ್ರೀ @JoshiPralhad ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. ಮಾಜಿ ಮುಖ್ಯಮಂತ್ರಿಗಳು, ಬೆಳಗಾವಿ ಕ್ಷೇತ್ರದ ಪಕ್ಷದ ಅಭ್ಯರ್ಥಿ ಶ್ರೀ @JagadishShettar , ಖ್ಯಾತ ಉದ್ಯಮಿ ಶ್ರೀ ವಿಜಯ ಸಂಕೇಶ್ವರ, ಶ್ರೀ @prabhakarbkore ಮತ್ತಿತರ ಮುಖಂಡರು ಉಪಸ್ಥಿತರಿದ್ದರು. #PhirEkBaarModiSarkaar #AbkiBaar400Paar @BJP4Karnataka
3
41
685
8K
0
Download Image