"ಮತ್ತೊಮ್ಮೆ ಮೋದಿ ಸರ್ಕಾರಕ್ಕಾಗಿ ಬಿಜೆಪಿ-ಜೆಡಿಎಸ್ ಸಂಘಟಿತ ಗೆಲುವು" ಮಂಡ್ಯದಲ್ಲಿ ಆಯೋಜಿಸಿದ್ದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಭಾಗವಹಿಸಲಾಯಿತು. ಸದೃಢ ಹಾಗೂ ಸಮೃದ್ಧ ಭಾರತಕ್ಕಾಗಿ ಮತ್ತೊಮ್ಮೆ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎನ್.ಡಿ.ಎ ಸರ್ಕಾರವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮಂಡ್ಯದ ಜೆಡಿಎಸ್ ಅಭ್ಯರ್ಥಿ ಪ್ರಚಂಡ ಮತಗಳ ಅಂತರಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕೆಂಬ ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ @hd_kumaraswamy ಅವರು, ಮಾಜಿ ಉಪ ಮುಖ್ಯಮಂತ್ರಿಗಳಾದ ಶ್ರೀ @drashwathcn, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶ್ರೀ ಜಿ.ಟಿ.ದೇವೇಗೌಡ, ಮಾಜಿ ಸಚಿವರುಗಳಾದ ಶ್ರೀ ಎಸ್.ಎ.ರಾಮದಾಸ್, ಶ್ರೀ ಡಾ. ನಾರಾಯಣ ಗೌಡ, ಶ್ರೀ ಸಿ.ಎಸ್ ಪುಟ್ಟರಾಜು, ಶ್ರೀ ಸಾ.ರಾ.ಮಹೇಶ್, ಮಾಜಿ ಶಾಸಕರುಗಳಾದ ಶ್ರೀ ಸುರೇಶ್ ಗೌಡ, ಶ್ರೀ ರವೀಂದ್ರ ಶ್ರೀಕಂಠಯ್ಯ, ಶ್ರೀ ಅನ್ನದಾನಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಶ್ರೀ ಶರಣು ತಳ್ಳೀಕೇರಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಇಂದ್ರೇಶ್ ಅವರು ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ
@BYVijayendra @JPNadda @hd_kumaraswamy @BJP4India @BJP4Karnataka ಭ್ರಷ್ಟರ ನೇತಾ ಯಾವ ನಾಲಿಗೆಯಿಂದ ಬ್ರಷ್ಟಾಚಾರದ ಬಗ್ಗೆ ಮಾತ ಮಾಡುತ್ತಾನೆ ತಿಳಿಯುತ್ತಿಲ್ಲ.