Search results for #KarnatakaFightsCorona
Corona Update: बीते 24 घंटे में सामने आए 761 नए मामले और गई 12 की जान, कर्नाटक की हालत सबसे ज्यादा खराब #coronavirus #coronavirusUpdate #COVID19 #IndiaCorona #Karnataka #Karnatakafightscorona #GunturKaaaram #KaateraBiggestBlockBuster #COVID19India
ಇಂದು ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಕೋವಿಡ್ -19, 4ನೇ ಅಲೆಯ ಸಿದ್ಧತಾ ಹಾಗೂ ಪರಿಶೀಲನಾ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದೆ. ಜಿಲ್ಲಾಧಿಕಾರಿ ಶ್ರೀಮತಿ ದಿವ್ಯ ಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. #KarnatakaFightsCorona
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೊರೊನಾ ಮಾರ್ಗಸೂಚಿ ಬಿಡುಗಡೆ ಮಾಡಿದೆ. ನಾವೆಲ್ಲರೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಮೂಲಕ ಕೊರೊನಾವನ್ನು ತಡೆಗಟ್ಟೋಣ. ನೀವು ಪಾಲಿಸಿ, ಇತರರಲ್ಲೂ ಜಾಗೃತಿ ಮೂಡಿಸಿ. #KarnatakaFightsCorona @CMofKarnataka
ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಧರಿಸಬೇಕು. ತಕ್ಷಣಕ್ಕೆ ಎಲ್ಲಾ ಕಡೆ ಸ್ಕ್ರೀನಿಂಗ್ ಮಾಡಲ್ಲ. ವಿಮಾನ ನಿಲ್ದಾಣದಲ್ಲಿ ರ್ಯಾಂಡಮ್ ಸ್ಯಾಂಪಲ್ ಪರೀಕ್ಷೆ ಮಾಡಲಾಗುವುದು - ಸಚಿವ ಡಾ.ಕೆ.ಸುಧಾಕರ್ @mla_sudhakar #COVID19 #KarnatakaFightsCorona #Meeting
ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ಸೋಂಕಿನಿಂದ ಬೇಗನೇ ಗುಣಮುಖರಾಗಲಿ ಎಂದಿನಂತೆ ನಾಡಿನ ಜನರ ಸೇವೆಯಲ್ಲಿ ಸಕ್ರಿಯವಾಗಿ ತೊಡಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. #KarnatakaFightsCorona @CMofKarnataka @BSBommai
ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ಸೋಂಕಿನಿಂದ ಬೇಗನೇ ಗುಣಮುಖರಾಗಲಿ ಎಂದಿನಂತೆ ನಾಡಿನ ಜನರ ಸೇವೆಯಲ್ಲಿ ಸಕ್ರಿಯವಾಗಿ ತೊಡಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. #KarnatakaFightsCorona @CMofKarnataka @BSBommai
ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ಸೋಂಕಿನಿಂದ ಶೀಘ್ರದಲ್ಲಿ ಸಂಪೂರ್ಣವಾಗಿ ಗುಣಮುಖರಾಗಿ ಜನಸೇವೆಯಲ್ಲಿ ಸಕ್ರಿಯವಾಗಿ ತೊಡಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. #KarnatakaFightsCorona @CMofKarnataka @BSBommai
ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ಸೋಂಕಿನಿಂದ ಶೀಘ್ರದಲ್ಲಿ ಸಂಪೂರ್ಣವಾಗಿ ಗುಣಮುಖರಾಗಿ ಜನಸೇವೆಯಲ್ಲಿ ಸಕ್ರಿಯವಾಗಿ ತೊಡಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. #KarnatakaFightsCorona @CMofKarnataka @BSBommai
ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವಾಗಿದೆ. ಅವರು ಶೀಘ್ರದಲ್ಲಿ ಸಂಪೂರ್ಣವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. #KarnatakaFightsCorona @CMofKarnataka
ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವಾಗಿದೆ. ಅವರು ಶೀಘ್ರದಲ್ಲಿ ಸಂಪೂರ್ಣವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. #KarnatakaFightsCorona @CMofKarnataka
ಜುಲೈ 15ರಿಂದ, 75 ದಿನಗಳ ವಿಶೇಷ 'ಕೋವಿಡ್ ಲಸಿಕಾ ಅಮೃತ ಮಹೋತ್ಸವ' ಆರಂಭ. ಎಲ್ಲ ಅರ್ಹ ನಾಗರಿಕರು ಮುನ್ನೆಚ್ಚರಿಕಾ ಡೋಸ್ ಪಡೆಯಿರಿ. ಈ ಮೂಲಕ ಕೊರೋನಾ ಮುಕ್ತ ಕರ್ನಾಟಕ ನಿರ್ಮಿಸೋಣ. #KarnatakaFightsCorona
ಜುಲೈ 15ರಿಂದ, 75 ದಿನಗಳ ವಿಶೇಷ 'ಕೋವಿಡ್ ಲಸಿಕಾ ಅಮೃತ ಮಹೋತ್ಸವ' ಆರಂಭ. ಎಲ್ಲ ಅರ್ಹ ನಾಗರಿಕರು ಮುನ್ನೆಚ್ಚರಿಕಾ ಡೋಸ್ ಪಡೆಯಿರಿ. ಈ ಮೂಲಕ ಕೊರೋನಾ ಮುಕ್ತ ಕರ್ನಾಟಕ ನಿರ್ಮಿಸೋಣ. #KarnatakaFightsCorona
ಎಲ್ಲ ಅರ್ಹ ನಾಗರಿಕರು ಮುನ್ನೆಚ್ಚರಿಕಾ ಡೋಸ್ ಪಡೆಯಿರಿ. ಈ ಮೂಲಕ ಕೊರೋನಾ ಮುಕ್ತ ಕರ್ನಾಟಕ ನಿರ್ಮಿಸೋಣ. #KarnatakaFightsCorona
ಎಲ್ಲ ಅರ್ಹ ನಾಗರಿಕರು ಮುನ್ನೆಚ್ಚರಿಕಾ ಡೋಸ್ ಪಡೆಯಿರಿ. ಈ ಮೂಲಕ ಕೊರೋನಾ ಮುಕ್ತ ಕರ್ನಾಟಕ ನಿರ್ಮಿಸೋಣ. #KarnatakaFightsCorona | @BJP4Karnataka
ಎಲ್ಲ ಅರ್ಹ ನಾಗರಿಕರು ಮುನ್ನೆಚ್ಚರಿಕಾ ಡೋಸ್ ಪಡೆಯಿರಿ. ಈ ಮೂಲಕ ಕೊರೋನಾ ಮುಕ್ತ ಕರ್ನಾಟಕ ನಿರ್ಮಿಸೋಣ. #KarnatakaFightsCorona | @BJP4Karnataka
💉 ಮುಂದಿನ 75 ದಿನಗಳಲ್ಲಿ ಕರ್ನಾಟಕದಾದ್ಯಂತ 8,000 ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಸುಮಾರು 4.34 ಕೋಟಿ ಅರ್ಹ ಫಲಾನುಭವಿಗಳಿಗೆ ಮುನ್ನೆಚ್ಚರಿಕಾ ಡೋಸ್ ವಿತರಿಸುವ ಯೋಜನೆಯನ್ನು @BSBommai ಸರ್ಕಾರ ರೂಪಿಸಿದೆ ಎಲ್ಲ ಅರ್ಹ ನಾಗರಿಕರು ಮುನ್ನೆಚ್ಚರಿಕಾ ಡೋಸ್ ಪಡೆಯಿರಿ.ಈ ಮೂಲಕ ಕೊರೋನಾ ಮುಕ್ತ ಕರ್ನಾಟಕ ನಿರ್ಮಿಸೋಣ. #KarnatakaFightsCorona
ಇಂದಿನಿಂದ 75 ದಿನಗಳ ವಿಶೇಷ 'ಕೋವಿಡ್ ಲಸಿಕಾ ಅಮೃತ ಮಹೋತ್ಸವ' ಆರಂಭ. #KarnatakaFightsCorona @BJP4India | @BJP4Karnataka | @BSBommai | @narendramodi
ಇಂದಿನಿಂದ 75 ದಿನಗಳ ವಿಶೇಷ 'ಕೋವಿಡ್ ಲಸಿಕಾ ಅಮೃತ ಮಹೋತ್ಸವ' ಆರಂಭ. #KarnatakaFightsCorona @BJP4India | @BJP4Karnataka | @BSBommai | @narendramodi
ಕೊರೋನಾ ಮಾರಿಯಿಂದ ದೇಶ ನಲುಗದಂತೆ ಜನರ ಜೀವರಕ್ಷಕರಾದವರು ನೆಚ್ಚಿನ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು. ಅವರ ಮುಂಗಾಣ್ಕೆಯ ಸಂಕಲ್ಪದ ಫಲವಾಗಿ ಕ್ಷಿಪ್ರಗತಿಯಲ್ಲಿ ಲಸಿಕೆ ಬಂತು. ರಾಜ್ಯದ ನಮ್ಮ ಸರ್ಕಾರ 11 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡುವ ಮೂಲಕ, ಜನರಿಗೆ ಅಮೃತ ಕವಚವಾಗಿದೆ ! #KarnatakaFightsCorona
ಕೊರೋನಾ ಮಾರಿಯಿಂದ ದೇಶ ನಲುಗದಂತೆ ಜನರ ಜೀವರಕ್ಷಕರಾದವರು ನೆಚ್ಚಿನ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು. ಅವರ ಮುಂಗಾಣ್ಕೆಯ ಸಂಕಲ್ಪದ ಫಲವಾಗಿ ಕ್ಷಿಪ್ರಗತಿಯಲ್ಲಿ ಲಸಿಕೆ ಬಂತು. ರಾಜ್ಯದ ನಮ್ಮ ಸರ್ಕಾರ 11 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡುವ ಮೂಲಕ, ಜನರಿಗೆ ಅಮೃತ ಕವಚವಾಗಿದೆ ! #KarnatakaFightsCorona
ಕೊರೋನಾ ಮಾರಿಯಿಂದ ದೇಶ ನಲುಗದಂತೆ ಜನರ ಜೀವರಕ್ಷಕರಾದವರು ನೆಚ್ಚಿನ ಪ್ರಧಾನಿ ಶ್ರೀ @narendramodi ಅವರು. ಅವರ ಮುಂಗಾಣ್ಕೆಯ ಸಂಕಲ್ಪದ ಫಲವಾಗಿ ಕ್ಷಿಪ್ರಗತಿಯಲ್ಲಿ ಲಸಿಕೆ ಬಂತು. ರಾಜ್ಯದ ನಮ್ಮ ಸರ್ಕಾರ 11 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡುವ ಮೂಲಕ, ಜನರಿಗೆ ಅಮೃತ ಕವಚವಾಗಿದೆ ! #KarnatakaFightsCorona